ಎಂ.ಪಿ.ಪ್ರಕಾಶ್ ಜನ್ಮದಿನ: ರೋಗಿಗಳಿಗೆ ಬ್ರೆಡ್ ಹಣ್ಣು ವಿತರಣೆ
M.P. Prakash's birthday: Bread and fruit distribution to patients
ಹೂವಿನ ಹಡಗಲಿ 11: ಮಾಜಿ ಉಪ ಮುಖ್ಯಮಂತ್ರಿ ದಿ ಎಂ.ಪಿ.ಪ್ರಕಾಶರವರ 85ನೇ ಜನ್ಮ ದಿನದ ಪ್ರಯುಕ್ತ ರಂಗಭಾರತಿ. ಮತ್ತು ಪಿ.ಪ್ರಕಾಶ್ ಸಮಾಜ ಮುಖಿ ಟ್ರಸ್ಟ್ ವತಿಯಿಂದ ತಾಲೂಕು ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು.
ಎಂ.ಪಿ.ವೀಣಾ ಮಹಾಂತೇಶ.ಟ್ರಸ್ಟ್ ನ ಶಾಂತಮೂರ್ತಿ ಬಿ.ಕುಲಕರ್ಣಿ. ಸಂತೋಷ ಜ್ಯೆನ್. ಕೋಡಿಹಳ್ಳಿ ಕೊಟ್ರೇಶ, ಸೊಪ್ಪಿನ ಪ್ರಭು, ಶಂಕರ್ಪ, ಶಿವರಾಜ್, ಕೊಟ್ರೇಶ್ ಇದ್ದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 