ಎಂ.ಪಿ.ಪ್ರಕಾಶ್ ಜನ್ಮದಿನ: ರೋಗಿಗಳಿಗೆ ಬ್ರೆಡ್ ಹಣ್ಣು ವಿತರಣೆ
M.P. Prakash's birthday: Bread and fruit distribution to patients
ಹೂವಿನ ಹಡಗಲಿ 11: ಮಾಜಿ ಉಪ ಮುಖ್ಯಮಂತ್ರಿ ದಿ ಎಂ.ಪಿ.ಪ್ರಕಾಶರವರ 85ನೇ ಜನ್ಮ ದಿನದ ಪ್ರಯುಕ್ತ ರಂಗಭಾರತಿ. ಮತ್ತು ಪಿ.ಪ್ರಕಾಶ್ ಸಮಾಜ ಮುಖಿ ಟ್ರಸ್ಟ್ ವತಿಯಿಂದ ತಾಲೂಕು ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು.
ಎಂ.ಪಿ.ವೀಣಾ ಮಹಾಂತೇಶ.ಟ್ರಸ್ಟ್ ನ ಶಾಂತಮೂರ್ತಿ ಬಿ.ಕುಲಕರ್ಣಿ. ಸಂತೋಷ ಜ್ಯೆನ್. ಕೋಡಿಹಳ್ಳಿ ಕೊಟ್ರೇಶ, ಸೊಪ್ಪಿನ ಪ್ರಭು, ಶಂಕರ್ಪ, ಶಿವರಾಜ್, ಕೊಟ್ರೇಶ್ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 