ಎಂ.ಪಿ.ಪ್ರಕಾಶ್ ಜನ್ಮದಿನ: ರೋಗಿಗಳಿಗೆ ಬ್ರೆಡ್ ಹಣ್ಣು ವಿತರಣೆ
M.P. Prakash's birthday: Bread and fruit distribution to patients
ಹೂವಿನ ಹಡಗಲಿ 11: ಮಾಜಿ ಉಪ ಮುಖ್ಯಮಂತ್ರಿ ದಿ ಎಂ.ಪಿ.ಪ್ರಕಾಶರವರ 85ನೇ ಜನ್ಮ ದಿನದ ಪ್ರಯುಕ್ತ ರಂಗಭಾರತಿ. ಮತ್ತು ಪಿ.ಪ್ರಕಾಶ್ ಸಮಾಜ ಮುಖಿ ಟ್ರಸ್ಟ್ ವತಿಯಿಂದ ತಾಲೂಕು ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು.
ಎಂ.ಪಿ.ವೀಣಾ ಮಹಾಂತೇಶ.ಟ್ರಸ್ಟ್ ನ ಶಾಂತಮೂರ್ತಿ ಬಿ.ಕುಲಕರ್ಣಿ. ಸಂತೋಷ ಜ್ಯೆನ್. ಕೋಡಿಹಳ್ಳಿ ಕೊಟ್ರೇಶ, ಸೊಪ್ಪಿನ ಪ್ರಭು, ಶಂಕರ್ಪ, ಶಿವರಾಜ್, ಕೊಟ್ರೇಶ್ ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 