ಎಂ.ಪಿ.ಪ್ರಕಾಶ್ ಜನ್ಮದಿನ: ರೋಗಿಗಳಿಗೆ ಬ್ರೆಡ್ ಹಣ್ಣು ವಿತರಣೆ
M.P. Prakash's birthday: Bread and fruit distribution to patients
ಹೂವಿನ ಹಡಗಲಿ 11: ಮಾಜಿ ಉಪ ಮುಖ್ಯಮಂತ್ರಿ ದಿ ಎಂ.ಪಿ.ಪ್ರಕಾಶರವರ 85ನೇ ಜನ್ಮ ದಿನದ ಪ್ರಯುಕ್ತ ರಂಗಭಾರತಿ. ಮತ್ತು ಪಿ.ಪ್ರಕಾಶ್ ಸಮಾಜ ಮುಖಿ ಟ್ರಸ್ಟ್ ವತಿಯಿಂದ ತಾಲೂಕು ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು.
ಎಂ.ಪಿ.ವೀಣಾ ಮಹಾಂತೇಶ.ಟ್ರಸ್ಟ್ ನ ಶಾಂತಮೂರ್ತಿ ಬಿ.ಕುಲಕರ್ಣಿ. ಸಂತೋಷ ಜ್ಯೆನ್. ಕೋಡಿಹಳ್ಳಿ ಕೊಟ್ರೇಶ, ಸೊಪ್ಪಿನ ಪ್ರಭು, ಶಂಕರ್ಪ, ಶಿವರಾಜ್, ಕೊಟ್ರೇಶ್ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 