ಮುಸ್ಲಿಂರಿಗೆ ಸಂವಿಧಾನ ಬದಲಾವಣೆ ಡಿಕೆಸಿ ಹೇಳಿಕೆಗೆ ಎಂ.ಬಿ.ಬಿ.ಖಂಡನೆ
MBB condemns DKC's statement on constitutional changes for Muslims
ಮುಸ್ಲಿಂರಿಗೆ ಸಂವಿಧಾನ ಬದಲಾವಣೆ ಡಿಕೆಸಿ ಹೇಳಿಕೆಗೆ ಎಂ.ಬಿ.ಬಿ.ಖಂಡನೆ
ಹೂವಿನಹಡಗಲಿ 26: ಮುಸ್ಲಿಮರ ತುಷ್ಟಿಕರಣಕ್ಕೆ ಡಾಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಾಯಿಸಲು ಡಿಕೆ ಶಿವಕುಮಾರ್ ಬದಲಾಯಿಸುತ್ತಾರೆ ಎಂದು ಹೇಳಿಕೆಗೆ ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡರಾದ ಎಂ.ಬಿ.ಬಸವರಾಜ ಖಂಡಿಸಿದ್ದಾರೆ.
ಈ ಕುರಿತು ಹೇಳೆಕೆ ನೀಡಿರುವ ಅವರು ಮು’ಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತಾರಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರುಮು’ಸ್ಲಿಮರ ತುಷ್ಟಿಕರಣಕ್ಕೆ, ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಯಿಸುವ ಮಟ್ಟಕ್ಕೂ ಇಳಿಯುತ್ತಾರೆ ಕಾಂಗ್ರೆಸ್ಸಿಗಳು ಅನ್ನುವುದು ನಮ್ಮ ದೇಶದ ದುರಂತ.ಈದೇಶದ ಕಾಂಗ್ರೆಸ್ ಮುಂಖಡರಿಗೆ ನಾಚಿಕೆ ಯಾಗಬೇಕು ಎಂದು ಆರೋಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 