ಮುಸ್ಲಿಂರಿಗೆ ಸಂವಿಧಾನ ಬದಲಾವಣೆ ಡಿಕೆಸಿ ಹೇಳಿಕೆಗೆ ಎಂ.ಬಿ.ಬಿ.ಖಂಡನೆ
MBB condemns DKC's statement on constitutional changes for Muslims
ಮುಸ್ಲಿಂರಿಗೆ ಸಂವಿಧಾನ ಬದಲಾವಣೆ ಡಿಕೆಸಿ ಹೇಳಿಕೆಗೆ ಎಂ.ಬಿ.ಬಿ.ಖಂಡನೆ
ಹೂವಿನಹಡಗಲಿ 26: ಮುಸ್ಲಿಮರ ತುಷ್ಟಿಕರಣಕ್ಕೆ ಡಾಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಾಯಿಸಲು ಡಿಕೆ ಶಿವಕುಮಾರ್ ಬದಲಾಯಿಸುತ್ತಾರೆ ಎಂದು ಹೇಳಿಕೆಗೆ ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡರಾದ ಎಂ.ಬಿ.ಬಸವರಾಜ ಖಂಡಿಸಿದ್ದಾರೆ.
ಈ ಕುರಿತು ಹೇಳೆಕೆ ನೀಡಿರುವ ಅವರು ಮು’ಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತಾರಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರುಮು’ಸ್ಲಿಮರ ತುಷ್ಟಿಕರಣಕ್ಕೆ, ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಯಿಸುವ ಮಟ್ಟಕ್ಕೂ ಇಳಿಯುತ್ತಾರೆ ಕಾಂಗ್ರೆಸ್ಸಿಗಳು ಅನ್ನುವುದು ನಮ್ಮ ದೇಶದ ದುರಂತ.ಈದೇಶದ ಕಾಂಗ್ರೆಸ್ ಮುಂಖಡರಿಗೆ ನಾಚಿಕೆ ಯಾಗಬೇಕು ಎಂದು ಆರೋಪಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 