ಅಭಿವೃದ್ದಿ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole drive for development work
ರಾಯಬಾಗ, 15 ; ಪ.ಜಾತಿ ಕಾಲೊನಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡುವುದರ ಮೂಲಕ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ತಾಲೂಕಿನ ಚಿಂಚಲಿ ಪಟ್ಟಣದ ಅಜೀತ ನಗರ ಹಾಗೂ ಭಿರಡಿ ಗ್ರಾಮದ ಪ.ಜಾತಿ ಜನಪ್ರದೇಶದಲ್ಲಿ ಜಿ.ಪಂ.ಇಲಾಖೆಯ ಎಸ್.ಸಿ.ಪಿ.ಟಿ.ಎಸ್.ಪಿ ಯೋಜನೆಯಡಿ ಮಂಜೂರಾದ ಒಟ್ಟು 1 ಕೋಟಿ ರೂ. ಅನುದಾನದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದರು.ಅಂಕುಶ ಜಾಧವ, ಸದಾಶಿವ ಘೋರೆ್ಡ, ಮಹಾದೇವ ಬೋರಗಾಂವೆ, ರಮೇಶ ಹಾರೂಗೇರಿ, ಲಕ್ಷ್ಮಣ ತುಳಸಿಗೇರಿ, ಸುಭಾಷ್ ಕೋರೆ, ರಾಜು ಮಹೇಶ್ವರಿ, ಮುರುಗೇಶ ನಿಶಾನದಾರ, ರಾಮಚಂದ್ರ ಮೈಶಾಳೆ, ಕಲ್ಮೇಶ ನಿಡವಣಿ, ಕೆಂಪಣ್ಣ ಮೈಶಾಳೆ, ಮಹಾದೇವ ಜೋಗಿ, ರಾಜು ಪೋಳ, ವಿಲಾಸ ಬಸನಾಯ್ಕ, ಸಹದೇವ ಯಡ್ರಾವಿ, ಕುಮಾರ ಖೋತ, ಬಾಹುಬಲಿ ಹಂಡೆಗೆ, ವಸಂತ ಕರಾಕಾಯಿ, ಕಿರಣ ಪಾಟೀಲ ಸೇರಿ ಅನೇಕರು ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 