ಅಂಬೇಡ್ಕರ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole launches construction work for Ambedkar Bhavan
ರಾಯಬಾಗ, 21 ; ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜದ ಮುಖಂಡರು ಮುತುರ್ವಜಿಯಿಂದ ಅಂಬೇಡ್ಕರ ಭವನವನ್ನು ಒಳ್ಳೆ ಗುಣಮಟ್ಟದಲ್ಲಿ ನಿರ್ಮಿಸಿಕೊಳ್ಳಬೇಕು. ಭವನದ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದರು.
ಜಿ.ಪಂ.ಎಇ ಎಸ್.ಎಸ್.ಹೊಸಮನಿ, ಸದಾಶಿವ ಘೋರೆ್ಡ, ಅಂಕುಶ ಜಾಧವ, ಸುಭಾಷ ಕೋರೆ, ವಿಲಾಸ ಬಸನಾಯ್ಕ, ಸಂಜು ಮೈಶಾಳೆ, ನಾಗು ಢಾಲೆ, ಜಯಪಾಲ ಬಸನಾಯ್ಕ, ಪ್ರಕಾಶ ಸಂಗಣ್ಣವರ, ಜಾನು ಕೋಳಿಗುಡ್ಡೆ, ಕುಮಾರ ಖೋತ, ರಾಜು ಪೋಳ, ಮಲ್ಲು ಕಮತೆ, ತುಕಾರಾಂ ಟೊನ್ನೆ, ಅಜೀತ ಈರಗಾರ, ಮಹೇಂದ್ರ ಗಾಣಿಗೇರ, ರಮೇಶ ಹಾರೂಗೇರಿ, ರಾಜು ವಡ್ಡರ, ಪುರಂದರ ಕಾಂಬಳೆ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 