ಯುಪಿಎಸಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಬಸವರಾಜ ಪಾಟೀಲ ಗೆ ಶಾಸಕ ಬಾಬಾಸಾಹೇಬ ಅಭಿನಂದನೆ
MLA Babasaheb congratulates Basavaraj Patil for his success in UPSC exam
ಲೋಕದರ್ಶನ ವರದಿ
ನೇಸರಗಿ 10: ಇಲ್ಲಿಗೆ ಸಮೀಪದ ಮೇಕಲಮರಡಿ ಗ್ರಾಮದ ನಿವಾಸಿ ( ಹೊಸೂರ ಗ್ರಾಮದ ) ಬಸವರಾಜ ಮಡಿವಾಳಪ್ಪ ಪಾಟೀಲ ಇವರು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 739 ರ್ಯಂಕ್ ಪಡೆದು ತೇರ್ಗಡೆಯಾದ ಇವರನ್ನು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಇವರು ವಿಡಿಯೋ ಕಾಲ್ ಮಾಡಿ ಅಭಿನಂದಿಸಿದರು. ಕುಮಾರಿ ಆಲದಕಟ್ಟಿ ನಂತರ ನೀವು ಬೈಲಹೊಂಗಲ ತಾಲೂಕಾ ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಉನ್ನತ ಮಟ್ಟದಲ್ಲಿ ಪಾಸಾಗಿ ನಮ್ಮ ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದು. ಪ್ರಸಕ್ತ ಯುವ ಜನತೆಗೆ ನೀವು ಮಾದರಿ ಆಗಿದ್ದೀರಾ, ಮುಂದೆ ಉನ್ನತ ಸ್ಥಾನ ಪಡೆದು ಮುಂದೆ ಬರುತ್ತೀರಿ, ಬೆಸ್ಟ್ ಆಫ್ ಲಕ್ ಎಂದು ಹೇಳಿ ಶುಭ ಕೋರಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 