ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಬಳ್ಳಾರಿ ಚಾಲನೆ
ಬ್ಯಾಡಗಿ: ಪಟ್ಟಣದ ಹಳೇ ಪುರಸಭೆಯ ಹತ್ತಿರ ಪೌರತ್ವ ಕಾಯ್ದೆ 2019 ಬೆಂಬಲಿಸಿ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವ ಮೂಲಕ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಮಂಗಳವಾರ ರಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ಹಾಸ್ಯಾಸ್ಪದಕರ ವಿಷಯವಾಗಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮುರಿಗೆಪ್ಪ ಶೆಟ್ಟರ, ಶಿವಬಸಪ್ಪ ಕುಳೇನೂರ, ಸುರೇಶ ಯತ್ನಳ್ಳಿ, ಪುರಸಭೆ ಸದಸ್ಯ ಬಾಲುಗೌಡ್ರ ಪಾಟೀಲ, ತಾಬಿಜೆಪಿ ಅಧ್ಯಕ್ಷ ಸುರೇಶ ಆಸಾದಿ, ನಾಗರಾಜ ಹಾವನೂರು, ವಿಷ್ಣುಕಾಂತ್ ಬೆನ್ನೂರ, ಶೇಖಪ್ಪ ಗಡಾದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 