ರಕ್ಕಸಕೊಪ್ಪ ಜಲಾಶಯಕ್ಕೆ ಶಾಸಕ ಬೆನಕೆ ಬಾಗಿನ ಅರ್ಪಣೆ
ಬೆಳಗಾವಿ 18: ತಾಲೂಕಿನಲ್ಲಿ ಹಾಗೂ ಮಾಹಾರಾಷ್ಟ್ರದ ಗಡಿ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿಗರ ಜೀವನಾಡಿಯ ನದಿಯಾದ ರಾಕಸಕೊಪ್ಪ ಜಲಾಶಯವು ಭತರ್ಿಯಾದ ಹಿನ್ನೆಲೆಯಲ್ಲಿ ಉತ್ತರ ಶಾಸಕ ಅನಿಲ ಬೆನಕೆ ನದಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅಪರ್ಿಸಿದರು.
ನಗರದ ಜನರಿಗೆ ಕುಡಿಯುವ ನೀರು ಒದಗಿಸುವ ರಾಕಸಕೊಪ್ಪ ಜಲಾಶಯ ತುಂಬಿರುವುದು ನಗರ ಜನತೆಗೆ ವರದಾನವಾಗಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಕುಡಿಯುವ ನೀರಿಗೆ ಸಮಸ್ಯೆ ಆಗದು ಎಂದು ಶಾಸಕ ಅನಿಲ ಬೆನಕೆ ಸಂತಸ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಶಾಸಕ ಅನಿಲ ಬೆನಕೆಯವರ ಅನೇಕ ಬೆಂಬಲಿಗರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 