ರಕ್ಕಸಕೊಪ್ಪ ಜಲಾಶಯಕ್ಕೆ ಶಾಸಕ ಬೆನಕೆ ಬಾಗಿನ ಅರ್ಪಣೆ
ಬೆಳಗಾವಿ 18: ತಾಲೂಕಿನಲ್ಲಿ ಹಾಗೂ ಮಾಹಾರಾಷ್ಟ್ರದ ಗಡಿ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿಗರ ಜೀವನಾಡಿಯ ನದಿಯಾದ ರಾಕಸಕೊಪ್ಪ ಜಲಾಶಯವು ಭತರ್ಿಯಾದ ಹಿನ್ನೆಲೆಯಲ್ಲಿ ಉತ್ತರ ಶಾಸಕ ಅನಿಲ ಬೆನಕೆ ನದಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅಪರ್ಿಸಿದರು.
ನಗರದ ಜನರಿಗೆ ಕುಡಿಯುವ ನೀರು ಒದಗಿಸುವ ರಾಕಸಕೊಪ್ಪ ಜಲಾಶಯ ತುಂಬಿರುವುದು ನಗರ ಜನತೆಗೆ ವರದಾನವಾಗಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಕುಡಿಯುವ ನೀರಿಗೆ ಸಮಸ್ಯೆ ಆಗದು ಎಂದು ಶಾಸಕ ಅನಿಲ ಬೆನಕೆ ಸಂತಸ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಶಾಸಕ ಅನಿಲ ಬೆನಕೆಯವರ ಅನೇಕ ಬೆಂಬಲಿಗರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 