ರಕ್ಕಸಕೊಪ್ಪ ಜಲಾಶಯಕ್ಕೆ ಶಾಸಕ ಬೆನಕೆ ಬಾಗಿನ ಅರ್ಪಣೆ
ಬೆಳಗಾವಿ 18: ತಾಲೂಕಿನಲ್ಲಿ ಹಾಗೂ ಮಾಹಾರಾಷ್ಟ್ರದ ಗಡಿ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿಗರ ಜೀವನಾಡಿಯ ನದಿಯಾದ ರಾಕಸಕೊಪ್ಪ ಜಲಾಶಯವು ಭತರ್ಿಯಾದ ಹಿನ್ನೆಲೆಯಲ್ಲಿ ಉತ್ತರ ಶಾಸಕ ಅನಿಲ ಬೆನಕೆ ನದಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅಪರ್ಿಸಿದರು.
ನಗರದ ಜನರಿಗೆ ಕುಡಿಯುವ ನೀರು ಒದಗಿಸುವ ರಾಕಸಕೊಪ್ಪ ಜಲಾಶಯ ತುಂಬಿರುವುದು ನಗರ ಜನತೆಗೆ ವರದಾನವಾಗಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಕುಡಿಯುವ ನೀರಿಗೆ ಸಮಸ್ಯೆ ಆಗದು ಎಂದು ಶಾಸಕ ಅನಿಲ ಬೆನಕೆ ಸಂತಸ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಶಾಸಕ ಅನಿಲ ಬೆನಕೆಯವರ ಅನೇಕ ಬೆಂಬಲಿಗರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 