ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ
MLA DM Aihole launches CC road construction work
ಲೋಕದರ್ಶನ ವರದಿ
ರಾಯಬಾಗ 20: ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಎಸ್.ಸಿ ಕಾಲಿನಿಯಲ್ಲಿ ಲೋಕೋಪಯೋಗಿ ಇಲಾಖೆಯಡಿ ಮಂಜೂರಾದ 25 ಲಕ್ಷರೂ. ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಡಿ.ಎಮ್.ಐಹೊಳೆ ಚಾಲನೆ ನೀಡಿದರು. ಮುಖಂಡರಾದ ಸದಾಶಿವ ಘೋರೆ್ಡ, ರಾಮಚಂದ್ರಕಾಟೆ, ಅಜಿತಖೆಮಲಾಪೂರೆ, ಅನೀಲ ಹಂಜೆ, ಸತ್ಯಪ್ಪ ಬಿಷ್ಠೆ, ಚಿದಾನಂದ ಮಂಗಸೂಳೆ, ಶಾಂತಿನಾಥ ಪಾಟೀಲ, ರಮಜಾನ ಮಕಾಂದಾರ, ರಾಜುಖಾಂಡೇಕರ, ದಶರಥಕಾಟೆ, ಅರುಣ ಹವಳೆ, ಅರುಣ ಶಿಂಧೆ, ಕುಮಾರ ಕಾಮಶೆಟ್ಟಿ, ಅಜಿತಕುಂಬಾರ, ಅಪ್ಪಾಸಾಹೇಬ ಕೂಗೆ, ಸುರೇಶ ಖೆಮಲಾಪೂರೆ, ಸಂತೋಷ ಕಾಂಬಳೆ ಸೇರಿಅನೇಕರುಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 