ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ
MLA DM Aihole launches CC road construction work
ಲೋಕದರ್ಶನ ವರದಿ
ರಾಯಬಾಗ 20: ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಎಸ್.ಸಿ ಕಾಲಿನಿಯಲ್ಲಿ ಲೋಕೋಪಯೋಗಿ ಇಲಾಖೆಯಡಿ ಮಂಜೂರಾದ 25 ಲಕ್ಷರೂ. ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಡಿ.ಎಮ್.ಐಹೊಳೆ ಚಾಲನೆ ನೀಡಿದರು. ಮುಖಂಡರಾದ ಸದಾಶಿವ ಘೋರೆ್ಡ, ರಾಮಚಂದ್ರಕಾಟೆ, ಅಜಿತಖೆಮಲಾಪೂರೆ, ಅನೀಲ ಹಂಜೆ, ಸತ್ಯಪ್ಪ ಬಿಷ್ಠೆ, ಚಿದಾನಂದ ಮಂಗಸೂಳೆ, ಶಾಂತಿನಾಥ ಪಾಟೀಲ, ರಮಜಾನ ಮಕಾಂದಾರ, ರಾಜುಖಾಂಡೇಕರ, ದಶರಥಕಾಟೆ, ಅರುಣ ಹವಳೆ, ಅರುಣ ಶಿಂಧೆ, ಕುಮಾರ ಕಾಮಶೆಟ್ಟಿ, ಅಜಿತಕುಂಬಾರ, ಅಪ್ಪಾಸಾಹೇಬ ಕೂಗೆ, ಸುರೇಶ ಖೆಮಲಾಪೂರೆ, ಸಂತೋಷ ಕಾಂಬಳೆ ಸೇರಿಅನೇಕರುಇದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 