ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಭೂಮಿ ಪೂಜೆ
MLA DM Aihole performs Bhoomi Puja for bridge construction work
ರಾಯಬಾಗ 11 : ಮತಕ್ಷೇತ್ರದ ವ್ಯಾಪ್ತಿಯ ರಾಯಬಾಗ ಗ್ರಾಮೀಣ ಭಾಗದ ಸುರಣ್ಣವರ ತೋಟದ ಹತ್ತಿರ ಚಿಕ್ಕ ನೀರಾವರಿ ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆಯವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಸದಾಶಿವ ಘೋರೆ್ಡ, ಮಜ್ಜಿದ ಡಾಂಗೆ, ಗೋಪಾಲ ಕೊಚೇರಿ, ಶಿಂಗಾಡಿ ಸುರಣ್ಣವರ, ಹಾಲಪ್ಪಾ ಕೊಚೇರಿ, ನಿಂಗಪ್ಪಾ ಸುರಣ್ಣವರ, ಮಹಾದೇವ ಸುರಣ್ಣವರ, ಶಿವಪ್ಪಾ ಸುರಣ್ಣವರ, ಬೀರ್ಪ ಸುರಣ್ಣವರ, ಕೃಷ್ಣಾ ಸುರಣ್ಣವರ, ರಾಜು ಡಾಂಗೆ, ಕಿರಣ ತೋಳೆ ಇತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 