ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಭೂಮಿ ಪೂಜೆ
MLA DM Aihole performs Bhoomi Puja for bridge construction work
ರಾಯಬಾಗ 11 : ಮತಕ್ಷೇತ್ರದ ವ್ಯಾಪ್ತಿಯ ರಾಯಬಾಗ ಗ್ರಾಮೀಣ ಭಾಗದ ಸುರಣ್ಣವರ ತೋಟದ ಹತ್ತಿರ ಚಿಕ್ಕ ನೀರಾವರಿ ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆಯವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಸದಾಶಿವ ಘೋರೆ್ಡ, ಮಜ್ಜಿದ ಡಾಂಗೆ, ಗೋಪಾಲ ಕೊಚೇರಿ, ಶಿಂಗಾಡಿ ಸುರಣ್ಣವರ, ಹಾಲಪ್ಪಾ ಕೊಚೇರಿ, ನಿಂಗಪ್ಪಾ ಸುರಣ್ಣವರ, ಮಹಾದೇವ ಸುರಣ್ಣವರ, ಶಿವಪ್ಪಾ ಸುರಣ್ಣವರ, ಬೀರ್ಪ ಸುರಣ್ಣವರ, ಕೃಷ್ಣಾ ಸುರಣ್ಣವರ, ರಾಜು ಡಾಂಗೆ, ಕಿರಣ ತೋಳೆ ಇತರರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 