ಮನ್ ಕಿ ಬಾತ್ ವೀಕ್ಷಿಸಿದ ಶಾಸಕ- ಡಾ. ಚಂದ್ರು ಲಮಾಣಿ
MLA Dr. Chandru Lamani watched 'Mann Ki Baat'
ಲಕ್ಮೇಶ್ವರ" 26 : ತಾಲೂಕಿನ ರಾಮಗೇರಿ ಗ್ರಾಮದಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಮನ್ ಕೀ ಬಾತ್"136ನೇ ಸಂಚಿಕೆಯನ್ನು ವಿಧಾನ ಪರಿಷತ ಸದಸ್ಯರಾದ ಲಿಂಗರಾಜ್ ಪಾಟೀಲ್ ಅವರು ಶಾಸಕ ಡಾ ಚಂದ್ರು .ಕೆ .ಲಮಾಣಿ ಅವರು ಸ್ಥಳೀಯ ಮುಖಂಡರು, ಪದಾಧಿಕಾರಿಗಳೊಂದಿಗೆ ವೀಕ್ಷಿಸಲಾಯಿತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಅವರು,ಏಕ್ ಪೇಡ್ ಮಾ ಕೆ ನಾಮ್’* ಅಭಿಯಾನ, ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರಿದ ಮರಾಠಾ ಕೋಟೆಗಳು, ಭಾರತದ ಬಾಹ್ಯಾಕಾಶ ಸಾಧನೆಗಳು ಹಾಗೂ ಯುವಶಕ್ತಿಯ ಪಾತ್ರದ ಕುರಿತು ಪ್ರೇರಣಾದಾಯಕ ವಿಚಾರಗಳನ್ನು ಹಂಚಿಕೊಂಡರು. ವಿಕಸಿತ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅಗತ್ಯ ಎಂಬ ಸಂದೇಶವನ್ನು ಕಾರ್ಗಿಲ್ ವಿಜಯೋತ್ಸವ ಕುರಿತು ಪ್ರಧಾನಿ ಅವರು ಮಾತನಾಡಿರುವುದನ್ನು ವೀಕ್ಷಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 