ರಾಕೇಶ ಸಿದ್ದರಾಮಯ್ಯ ಕಾಲೇಜಿನ ನೂತನ ಕೊಠಡಿಗಳಿಗೆ ಶಾಸಕ ಜಿ.ಎಸ್. ಪಾಟೀಲ ಅವರಿಂದ ಭೂಮಿಪೂಜೆ
MLA G.S. Patil performs Bhoomi Puja for new rooms of Rakesh Siddaramaiah College
ರಾಕೇಶ ಸಿದ್ದರಾಮಯ್ಯ ಕಾಲೇಜಿನ ನೂತನ ಕೊಠಡಿಗಳಿಗೆ ಶಾಸಕ ಜಿ.ಎಸ್. ಪಾಟೀಲ ಅವರಿಂದ ಭೂಮಿಪೂಜೆ
ಗದಗ 18 : ನಗರದ ಕಳಸಾಪೂರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಪಾಟೀಲ ಅವರು ಭೂಮಿಪೂಜೆ ನೆವೇರಿಸಿದರು.
ಈ ಸಂದರ್ಭದಲ್ಲಿ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ರೊಳ್ಳಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರ ಅಪ್ತಕಾರ್ಯದರ್ಶಿ ಅಶೋಕ ಮಿರ್ಜಿ, ವೈ.ಬಿ.ಬಾಣಾಪೂರ, ವಿ.ಆರ್. ಗುಡಿಸಾಗರ, ಬಾವಿಕಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ನಿರ್ದೇಶಕಿ ದ್ರಾಕ್ಷಾಯಣಿ ಪಾಟೀಲ, ವೈ.ಬಿ.ಕತ್ತಿ. ಮಲ್ಲೂರ ಬಸವರಾಜ, ಮಹಾಂತೇಶ ಕೆ.ಬಸವರಾಜ ನವಲಗುಂದ, ಯೂಸೂಪ ಇಟಗಿ, ಕೆ.ಬಿ.ಕಂಬಳಿ, ಯಲ್ಲಪ್ಪ ಗುರಿಕಾರ, ಶಿವಣ್ಣ ಸಿಂಗಟಾಲಕೇರಿ, ಬಸಪ್ಪ ಹ್ಯಾಟಿ, ಬಸವರಾಜ ಲದ್ದಿ, ಪ್ರಾ. ರಮೇಶ ವಡವಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 