ಅನ್ನ ಸಂತರ್ಪಣೆಯಲ್ಲಿ ಶಾಸಕ ಜನಾರ್ಧನ್ ರೆಡ್ಡಿ ಭಾಗಿ
MLA Janardhan Reddy participates in the Mahaprasad
ಕೊಪ್ಪಳ 30: ಕ್ರಾಂತೀವೀರ ಶ್ರೀ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಶನಿವಾರ ಮಧ್ಯಾಹ್ನ ಜರುಗಿದ ಅನ್ನ ಸಂತರೆ್ಣ ಸಂದರ್ಭದಲ್ಲಿ ಶಾಸಕ ಜಿ. ಜನಾರ್ಧನ ರೆಡ್ಡಿ ಅವರು ಭೇಟಿ ಮಾಡಿ ಶ್ರೀ ಗಣೇಶನ ಆಶೀರ್ವಾದ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿ ಅನ್ನ ಸಂತರೆ್ಣ ಕಾರ್ಯಕ್ರಮ ನಡೆಸಿದ ಗೆಳೆಯರ ಬಳಗದ ಪದಾಧಿಕಾರಿಗಳಿಗೆ ಗ್ರಾಮದ ಗುರುಹಿರಿಯರಿಗೆ ಅಭಿನಂದಿಸಿ ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 