ಯಲ್ಲಮ್ಮನ ಗುಡ್ಡಕ್ಕೆ ಶಾಸಕ ಕೋನರಡ್ಡಿ ಕುಟುಂಬ ಸಮೇತ ಭೇಟಿ
MLA Konaraddy visits Yellammana Gudda with family
ಲೋಕದರ್ಶನ ವರದಿ
ಉಗರಗೋಳ 03: ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಶನಿವಾರದಂದು ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ಕುಟುಂಬ ಸಮೇತ ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾವಾದ ಪಡೆದುಕೊಂಡರು.
ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನ ವತಿಯಿಂದ ಶಾಸಕ ಎನ್ ಎಚ್ ಕೋನರಡ್ಡಿ ಅವರನ್ನು ಸತ್ಕರಿಸಲಾಯಿತು. ಪತ್ರಿಕೆಯೊಂದಿಗೆ ಮಾತನಾಡಿದ ಕೋನರಡ್ಡಿ, ರೈತಾಪಿ ವರ್ಗಕ್ಕೂ ಹಾಗೂ ಸಕಲ ಜೀವರಾಶಿಗೂ ಒಳತಿಗಾಗಿ ಮತ್ತು ಜನರ ಜೀವನಾಡಿಯಾದ ಮಲಪ್ರಭೆಗೆ ಕಳಸಾ ಬಂಡೂರಿ ನಾಲ ಬೇಗನೆ ಜೋಡನೆ ಆಗಲಿ ಎಂದು ಆಧಿಶಕ್ತಿ ರೇಣುಕಾ ಯಲ್ಲಮ್ಮಾ ದೇವಿಯಲ್ಲಿ ಪ್ರಾರ್ಥಿಸಲಾಯಿತು ಎಂದರು.
ತಹಶೀಲ್ದಾರ ಮಲ್ಲಿಕಾರ್ಜುನ ಹೇಗ್ಗಣ್ಣವರ, ಮುನಿರಡ್ಡಿ, ಮನೀಶಾ, ಶ್ರೀನಿವಾಸರಡ್ಡಿ, ಬಿ ಟಿ ರಾಜೇಶ, ಡಾ, ಗೀರೀಶ ರಾಘಣ್ಣವರ, ಪರಸನಗೌಡ ರೇಣ್ಕೀಗೌಡ್ರ, ಪಂಡಿತ ಪಿ ರಾಜಶೇಖರಯ್ಯ, ಬಿ ಆರ್ ಸಣ್ಣಮಾಳಗೆ ಹಾಗೂ ಇತರರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 