ಕ್ರಿಕೆಟ್ ಟೂರ್ನಿಗೆ ಶಾಸಕ ಕೃಷ್ಣನಾಯಕ ಚಾಲನೆ
MLA Krishnanayak inaugurates cricket tournament
ಹೂವಿನಹಡಗಲಿ ;9- ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 2 ನೇ ವರ್ಷ ಹಡಗಲಿ ಪ್ರೀಮಿಯರ್ ಲೀಗ್ 2026 ಇವರ ಆಶ್ರಯದಲ್ಲಿ ಗುರುವಾರ ಕ್ರಿಕೆಟ್ ಟೂರ್ನಿಗೆ ಶಾಸಕ ಅವರು ಚಾಲನೆ ನೀಡಿದರು.ನಂತರ ಶಾಸಕರು ಮಾತನಾಡಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸಬೇಕು ಮುಖ್ಯ ಎಂದರು. ಇದೇ ವೇಳೆ ಮುಖಂಡರಾದ ಪುತ್ರೇಶ, ಮಹಾಬಲೇಶ್ವರ, ಈಟಿ.ಲಿಂಗರಾಜ್ ಇತರಿದ್ದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 