ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
MLA Lakshman Savadi visits Khilegaon Basaveshwara Temple
ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಸಂಬರಗಿ 04: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಖಿಳೇಗಾಂವ ಬಸವೇಶ್ವರ ದೇವರು ಶ್ರಾವಣ ತಿಂಗಳಲ್ಲಿ ನಡೆಯುತ್ತಿರುವ ಜಾತ್ರೆಗೆ ಇವತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕರು ಲಕ್ಷ್ಮಣ ಸವದಿ ಇವರ ಹಸ್ತದಿಂದ ದೇವರ ವಿಶೇಷ ಪೂಜೆ ನೆರವೇರಿಸಿದರು.
ಶಾಸಕ ಸವದಿ ಮಾತನಾಡಿ ಕರ್ನಾಟಕ-ಮಹಾರಾಷ್ಟ್ರದ ಲಕ್ಷಾಂತರ ಭಕ್ತ ಆರಾಧ್ಯ ದೈವವಾಗಿದ್ದು, ಬರುವ ಭಕ್ತರಿಗೆ ಮಹಾಪ್ರಸಾದ ಸೇವೆ ಕಲ್ಪಿಸಲಾಗಿದ್ದು, ದೇವಸ್ಥಾನ ಅಭಿವೃದ್ಧಿಗೆ ಸತತವಾಗಿ ನಾನು ಸಿದ್ಧವಾಗಿರುತ್ತೇನೆ.
ಶಾಸಕ ಲಕ್ಷ್ಮಣ ಸವದಿ ಇವರನ್ನು ದೇವಸ್ಥಾನ ಹಾಗೂ ಗ್ರಾಮದ ಗಣ್ಯರಿಂದ ಸತ್ಕರಿಸಲಾಯಿತು. ದೇವಸ್ಥಾನ ಕಮೀಟಿಯ ಅಧ್ಯಕ್ಷ ಸತೀಶ ಹೊನ್ನವಗೋಳ, ಹೊನ್ನಪ್ಪ ಬಗಲಿ, ಕಿಶೋರ ಅಳಟ್ಟಿ, ವಿಶಾಲ ನಿಂಬಾಳ, ಸುರೇಶ ಬಾನೆ, ರವಿಂದ್ರ ಜಗಳಗಂಟಿ, ರಾಜು ಖೋತ ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 