ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
MLA Lakshman Savadi visits Khilegaon Basaveshwara Temple
ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಸಂಬರಗಿ 04: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಖಿಳೇಗಾಂವ ಬಸವೇಶ್ವರ ದೇವರು ಶ್ರಾವಣ ತಿಂಗಳಲ್ಲಿ ನಡೆಯುತ್ತಿರುವ ಜಾತ್ರೆಗೆ ಇವತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕರು ಲಕ್ಷ್ಮಣ ಸವದಿ ಇವರ ಹಸ್ತದಿಂದ ದೇವರ ವಿಶೇಷ ಪೂಜೆ ನೆರವೇರಿಸಿದರು.
ಶಾಸಕ ಸವದಿ ಮಾತನಾಡಿ ಕರ್ನಾಟಕ-ಮಹಾರಾಷ್ಟ್ರದ ಲಕ್ಷಾಂತರ ಭಕ್ತ ಆರಾಧ್ಯ ದೈವವಾಗಿದ್ದು, ಬರುವ ಭಕ್ತರಿಗೆ ಮಹಾಪ್ರಸಾದ ಸೇವೆ ಕಲ್ಪಿಸಲಾಗಿದ್ದು, ದೇವಸ್ಥಾನ ಅಭಿವೃದ್ಧಿಗೆ ಸತತವಾಗಿ ನಾನು ಸಿದ್ಧವಾಗಿರುತ್ತೇನೆ.
ಶಾಸಕ ಲಕ್ಷ್ಮಣ ಸವದಿ ಇವರನ್ನು ದೇವಸ್ಥಾನ ಹಾಗೂ ಗ್ರಾಮದ ಗಣ್ಯರಿಂದ ಸತ್ಕರಿಸಲಾಯಿತು. ದೇವಸ್ಥಾನ ಕಮೀಟಿಯ ಅಧ್ಯಕ್ಷ ಸತೀಶ ಹೊನ್ನವಗೋಳ, ಹೊನ್ನಪ್ಪ ಬಗಲಿ, ಕಿಶೋರ ಅಳಟ್ಟಿ, ವಿಶಾಲ ನಿಂಬಾಳ, ಸುರೇಶ ಬಾನೆ, ರವಿಂದ್ರ ಜಗಳಗಂಟಿ, ರಾಜು ಖೋತ ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 