ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
MLA Lakshman Savadi visits Khilegaon Basaveshwara Temple
ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಸಂಬರಗಿ 04: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಖಿಳೇಗಾಂವ ಬಸವೇಶ್ವರ ದೇವರು ಶ್ರಾವಣ ತಿಂಗಳಲ್ಲಿ ನಡೆಯುತ್ತಿರುವ ಜಾತ್ರೆಗೆ ಇವತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕರು ಲಕ್ಷ್ಮಣ ಸವದಿ ಇವರ ಹಸ್ತದಿಂದ ದೇವರ ವಿಶೇಷ ಪೂಜೆ ನೆರವೇರಿಸಿದರು.
ಶಾಸಕ ಸವದಿ ಮಾತನಾಡಿ ಕರ್ನಾಟಕ-ಮಹಾರಾಷ್ಟ್ರದ ಲಕ್ಷಾಂತರ ಭಕ್ತ ಆರಾಧ್ಯ ದೈವವಾಗಿದ್ದು, ಬರುವ ಭಕ್ತರಿಗೆ ಮಹಾಪ್ರಸಾದ ಸೇವೆ ಕಲ್ಪಿಸಲಾಗಿದ್ದು, ದೇವಸ್ಥಾನ ಅಭಿವೃದ್ಧಿಗೆ ಸತತವಾಗಿ ನಾನು ಸಿದ್ಧವಾಗಿರುತ್ತೇನೆ.
ಶಾಸಕ ಲಕ್ಷ್ಮಣ ಸವದಿ ಇವರನ್ನು ದೇವಸ್ಥಾನ ಹಾಗೂ ಗ್ರಾಮದ ಗಣ್ಯರಿಂದ ಸತ್ಕರಿಸಲಾಯಿತು. ದೇವಸ್ಥಾನ ಕಮೀಟಿಯ ಅಧ್ಯಕ್ಷ ಸತೀಶ ಹೊನ್ನವಗೋಳ, ಹೊನ್ನಪ್ಪ ಬಗಲಿ, ಕಿಶೋರ ಅಳಟ್ಟಿ, ವಿಶಾಲ ನಿಂಬಾಳ, ಸುರೇಶ ಬಾನೆ, ರವಿಂದ್ರ ಜಗಳಗಂಟಿ, ರಾಜು ಖೋತ ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 