ಕೋಟಿ ವೆಚ್ಚದ ಡಾಂಬರೀಕರಣ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanava performed the ground breaking ceremony for the tarmacked road costing crores
ಪಾಲಬಾವಿ 03: ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರ ರವರು ಇತ್ತೀಚಿಗೆ ಕುಡಚಿ ಮತಕ್ಷೇತ್ರದ ಕುಡಚಿ, ಶಿರಗೂರ, ಹಾಲಶಿರಗೂರ, ಚಿಂಚಲಿ ಪಟ್ಟಣ ಕೂಡುವ ರಸ್ತೆಗೆ 285 ಕೋಟಿ ರೂಗಳ ವೆಚ್ಚದಲ್ಲಿ ಡಾಂಬರೀಕರಣ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಶಾಸಕ ಮಹೇಂದ್ರ ತಮ್ಮಣ್ಣವರ ಅವರಿಗೆ ಕ್ಲಾಸ್ ಒನ್ ಗುತ್ತಿಗೆದಾರ ಸದಾಶಿವ ದಳವಾಯಿ ಹಾಗೂ ಗ್ರಾಮಸ್ಥರು ಸೇರಿಕೊಂಡು ಹೋಮಾಲೆ ಹಾಕಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ, ಗುತ್ತಿಗೆದಾರ ಸದಾಶಿವ ದಳವಾಯಿ, ಗಿರಿಗೌಡ ಪಾಟೀಲ, ಮಾರುತಿ ಕಾಂಬಳೆ, ವರ್ಧಮಾನ ಶಿರಹಟ್ಟಿ, ಮಹಾದೇವ ಮಗದುಮ್ಮ, ಈಶ್ವರ ಮುರುಡಿ, ಕಲ್ಮೇಶ ಕಾಂಬಳೆ, ಲಕ್ಷ್ಮಣ ಬಾಂವೆ, ಸಂಜು ಚೌಗಲಾ, ನೀಲಪ್ಪ ಕಾಂಬಳೆ, ಇಸಾಕ್ ತಾಂಬೊಳಿ, ಬಾಬಾಸಾಹೇಬ್ ಮುಲ್ಲಾ, ಸುಭಾಷ ದಳವಾಯಿ, ಯಲ್ಲಪ್ಪ ಹುಲ್ಲೇನವರ, ಈಶ್ವರ ಕುಂಬಾರ, ಹಾಲಸಿದ್ದೇಶ್ವರ ದೇವಸ್ಥಾನದ ಅರ್ಚಕ ಗೂಳಪ್ಪ ಪೂಜಾರಿ, ಶಂಕರ ದಳವಾಯಿ, ಸಚಿನ್ ಹಳಕಲ್ಲ, ಸಹಾಯಕ ಅಭಿಯಂತರ ಕಾಂಬಳೆ, ಪಿಡಿಒ ಸೌಜನ್ಯ ಪ್ರಭಾಕರ, ಹಾಲಪ್ಪ ಸವದತ್ತಿ ಇತರರು ಇದ್ದರು.ಫೋಟೋ ಶೀರ್ಷಿಕೆ:-03ಪಿಎಲ್ಬಿ.02 ಶಿರಗೂರ ಗ್ರಾಮದಲ್ಲಿ 285 ಕೋಟಿ ರೂಗಳ ವೆಚ್ಚದ ಡಾಂಬರೀಕರಣ ರಸ್ತೆ ಕಾಮಗಾರಿಯ ಪೂಜಾ ಸಂದರ್ಭದಲ್ಲಿ ಶಾಸಕ ಮಹೇಂದ್ರ ತಮ್ಮಣ್ಣವರಗೆ ಗುತ್ತಿಗೆದಾರ ಸದಾಶಿವ ದಳವಾಯಿ ಹಾಗೂ ಗ್ರಾಮಸ್ಥರು ಸನ್ಮಾನಿಸುತ್ತಿರುವುದು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 