ಮಾಸ್ಕ್ ದೀಪಕ್ಕೆ ಚಾಲನೆ ನೀಡಿದ: ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanavara launches the Mask Deepa
ಪಾಲಬಾವಿ, 25 : ಕುರ್ಚಿ ಮತಕ್ಷೇತ್ರದ ಕಡೆಹಳ್ಳಿ ಹಂದಿಗುಂದ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರು ವಾಸವಾಗಿರುವ ಅಂಬೇಡ್ಕರ್ ಸರ್ಕಲ್ ಹತ್ತಿರ ಹೈ ಮಸ್ತ್ ದೀಪದ ಕಂಬಕ್ಕೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಅವರು ಹಂದಿಗುಂದ ಗ್ರಾಮದಲ್ಲಿ ಇತ್ತೀಚಿಗೆ ಎಸ್.ಟಿ.ಪಿ/ಟಿಎಸ್ಪಿ ಯೋಜನೆ ಅಡಿಯಲ್ಲಿ 50 ಲಕ್ಷ ರೂಗಳ ವೆಚ್ಚದಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆಗೆ ಪೂಜೆ ಹಾಗೂ ಹೈ ಮಾಸ್ ದೀಪದ ಕಂಬಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಪರಗೌಡ ಪಾಟೀಲ, ಹನುಮಂತ ಗಸ್ತಿ, ಶಿವಪ್ಪ ಪಾಟೀಲ, ಮುತ್ತಪ್ಪ ತಳವಾರ, ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ, ಯುವ ನಾಯಕ ಮಲಗೌಡ ಪಾಟೀಲ, ಲಕ್ಕಪ್ಪ ಹೊಸಾಲಿ, ಮಾಳಪ್ಪ ಹಾಡಕರ, ಅಶೋಕ ಗುಡ್ಡದಮಣಿ, ಆನಂದ ಪಾಟೀಲ, ಬಸವರಾಜ ಮೇತ್ರಿ, ಹೆಚ್.ಎಂ.ಪಾಟೀಲ, ಶ್ರೀಮಂತ ಪೂಜಾರಿ, ಕಾಶಪ್ಪ ಹೊಸಾಲಿ, ಆನಂದ ಬನಾಜ, ಹನುಮಂತ ಘಂಟಿ, ಮಹಾದೇವ ಅಜ್ಜಪ್ಪಗೋಳ, ಮಹಾಲಿಂಗ ಮರನೂರ, ಸುರೇಶ ಕೂಟಗಿ, ಚಂದ್ರು ಕಂಬಾರ, ಮಾರುತಿ ಅಜ್ಜಪ್ಪಗೋಳ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 