ಮಾಸ್ಕ್ ದೀಪಕ್ಕೆ ಚಾಲನೆ ನೀಡಿದ: ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanavara launches the Mask Deepa
ಪಾಲಬಾವಿ, 25 : ಕುರ್ಚಿ ಮತಕ್ಷೇತ್ರದ ಕಡೆಹಳ್ಳಿ ಹಂದಿಗುಂದ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರು ವಾಸವಾಗಿರುವ ಅಂಬೇಡ್ಕರ್ ಸರ್ಕಲ್ ಹತ್ತಿರ ಹೈ ಮಸ್ತ್ ದೀಪದ ಕಂಬಕ್ಕೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಅವರು ಹಂದಿಗುಂದ ಗ್ರಾಮದಲ್ಲಿ ಇತ್ತೀಚಿಗೆ ಎಸ್.ಟಿ.ಪಿ/ಟಿಎಸ್ಪಿ ಯೋಜನೆ ಅಡಿಯಲ್ಲಿ 50 ಲಕ್ಷ ರೂಗಳ ವೆಚ್ಚದಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆಗೆ ಪೂಜೆ ಹಾಗೂ ಹೈ ಮಾಸ್ ದೀಪದ ಕಂಬಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಪರಗೌಡ ಪಾಟೀಲ, ಹನುಮಂತ ಗಸ್ತಿ, ಶಿವಪ್ಪ ಪಾಟೀಲ, ಮುತ್ತಪ್ಪ ತಳವಾರ, ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ, ಯುವ ನಾಯಕ ಮಲಗೌಡ ಪಾಟೀಲ, ಲಕ್ಕಪ್ಪ ಹೊಸಾಲಿ, ಮಾಳಪ್ಪ ಹಾಡಕರ, ಅಶೋಕ ಗುಡ್ಡದಮಣಿ, ಆನಂದ ಪಾಟೀಲ, ಬಸವರಾಜ ಮೇತ್ರಿ, ಹೆಚ್.ಎಂ.ಪಾಟೀಲ, ಶ್ರೀಮಂತ ಪೂಜಾರಿ, ಕಾಶಪ್ಪ ಹೊಸಾಲಿ, ಆನಂದ ಬನಾಜ, ಹನುಮಂತ ಘಂಟಿ, ಮಹಾದೇವ ಅಜ್ಜಪ್ಪಗೋಳ, ಮಹಾಲಿಂಗ ಮರನೂರ, ಸುರೇಶ ಕೂಟಗಿ, ಚಂದ್ರು ಕಂಬಾರ, ಮಾರುತಿ ಅಜ್ಜಪ್ಪಗೋಳ ಇತರರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 