ದುರ್ಗಾದೇವಿ ದರ್ಶನ ಪಡೆದ ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanvara who had darshan of Goddess Durga
ಲೋಕದರ್ಶನ ವರದಿ
ಪಾಲಬಾವಿ 30: ರಾಯಬಾಗ ತಾಲೂಕು ಸುಕ್ಷೇತ್ರ ಸವಸುದ್ದಿ ಗ್ರಾಮದ ಆರಾಧ್ಯ ದೇವತೆ ಜಗನ್ಮಾತೆ ಶ್ರೀ ದುರ್ಗಾದೇವಿ ಜಾತ್ರ ಮಹೋತ್ಸವಕ್ಕೆ ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರ ರವರು ಇತ್ತೀಚಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ಮಾತೆ ಶ್ರೀ ದುರ್ಗಾದೇವಿಯ ಕರ್ತೃ ಗದ್ದುಗೆಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿರಿಯರಾದ ಸತ್ಯಗೌಡ ಪಾಟೀಲ, ಕಾಂತು ಅಂಕಲೆ, ಮಂಜು ಮಾಂಗ, ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಶ್ರೀಮಂತಗೌಡ ಪಾಟೀಲ, ರಾಮಕೃಷ್ಣ ನಾಯಕ, ಶಿವಾನಂದ ಹಾದಿಮನಿ, ವಿಶಾಲ ಮಾಂಗ, ಬಾಹುರಾಜ ಮಾಂಗ, ತುಕ್ಕರಾಮ ಯಡ್ರಾಂವಿ, ಲಕ್ಕಪ್ಪ ಆರ್ ಮಾಂಗ, ಲಕ್ಕಪ್ಪ ವೈ ಮಾಂಗ, ರಾಜು ಮಾಂಗ ಇತರರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 