ಚಿರತೆ ದತ್ತು ಪಡೆಯುವ ಮೂಲಕ ಶಾಸಕ ಮಾನೆ ಜನ್ಮದಿನ ಆಚರಣೆ
MLA Mane's birthday celebration by adopting a leopard
ಹಾನಗಲ್ 12 :ಶಾಸಕ ಶ್ರೀನಿವಾಸ ಮಾನೆ ಅವರ 51 ನೇ ಜನ್ಮದಿನದ ನೆನಪಿಗಾಗಿ ಕಾಂಗ್ರೆಸ್ ಮುಖಂಡರು ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿನ ಭಾರತೀಯ ಚಿರತೆಯೊಂದನ್ನು ದತ್ತು ಪಡೆಯುವ ಮೂಲಕ ಮಹತ್ವದ ಸಂದೇಶ ನೀಡಿದ್ದಾರೆ.
ಜನ್ಮದಿನ ಅಂದರೆ ಕೇಕ್ ಕತ್ತರಿಸುವುದು, ಭೋಜನ ಕೂಟ ಏರಿ್ಡಸುವುದು, ಇತರ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಮುಖಂಡು ನೆಚ್ಚಿನ ನೇತಾರನ ಜನ್ಮದಿನವನ್ನು ಚಿರತೆ ದತ್ತು ಪಡೆಯುವ ಮೂಲಕ ವಿಭಿನ್ನವಾಗಿ ಆಚರಿಸಿ ಗಮನ ಸೆಳೆದು ಮಾದರಿಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಮುಖಂಡರಾದ ಸಂತೋಷ ಜಕ್ಕಪ್ಪನವರ ಮತ್ತು ಅಬ್ದುಲ್ವಹಾಬ ಗನಿ ಚಿರತೆ ದತ್ತು ಸ್ವೀಕರಿಸಿ, ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 