ಚಿರತೆ ದತ್ತು ಪಡೆಯುವ ಮೂಲಕ ಶಾಸಕ ಮಾನೆ ಜನ್ಮದಿನ ಆಚರಣೆ
MLA Mane's birthday celebration by adopting a leopard
ಹಾನಗಲ್ 12 :ಶಾಸಕ ಶ್ರೀನಿವಾಸ ಮಾನೆ ಅವರ 51 ನೇ ಜನ್ಮದಿನದ ನೆನಪಿಗಾಗಿ ಕಾಂಗ್ರೆಸ್ ಮುಖಂಡರು ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿನ ಭಾರತೀಯ ಚಿರತೆಯೊಂದನ್ನು ದತ್ತು ಪಡೆಯುವ ಮೂಲಕ ಮಹತ್ವದ ಸಂದೇಶ ನೀಡಿದ್ದಾರೆ.
ಜನ್ಮದಿನ ಅಂದರೆ ಕೇಕ್ ಕತ್ತರಿಸುವುದು, ಭೋಜನ ಕೂಟ ಏರಿ್ಡಸುವುದು, ಇತರ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಮುಖಂಡು ನೆಚ್ಚಿನ ನೇತಾರನ ಜನ್ಮದಿನವನ್ನು ಚಿರತೆ ದತ್ತು ಪಡೆಯುವ ಮೂಲಕ ವಿಭಿನ್ನವಾಗಿ ಆಚರಿಸಿ ಗಮನ ಸೆಳೆದು ಮಾದರಿಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಮುಖಂಡರಾದ ಸಂತೋಷ ಜಕ್ಕಪ್ಪನವರ ಮತ್ತು ಅಬ್ದುಲ್ವಹಾಬ ಗನಿ ಚಿರತೆ ದತ್ತು ಸ್ವೀಕರಿಸಿ, ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 