ಚಿರತೆ ದತ್ತು ಪಡೆಯುವ ಮೂಲಕ ಶಾಸಕ ಮಾನೆ ಜನ್ಮದಿನ ಆಚರಣೆ
MLA Mane's birthday celebration by adopting a leopard
ಹಾನಗಲ್ 12 :ಶಾಸಕ ಶ್ರೀನಿವಾಸ ಮಾನೆ ಅವರ 51 ನೇ ಜನ್ಮದಿನದ ನೆನಪಿಗಾಗಿ ಕಾಂಗ್ರೆಸ್ ಮುಖಂಡರು ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿನ ಭಾರತೀಯ ಚಿರತೆಯೊಂದನ್ನು ದತ್ತು ಪಡೆಯುವ ಮೂಲಕ ಮಹತ್ವದ ಸಂದೇಶ ನೀಡಿದ್ದಾರೆ.
ಜನ್ಮದಿನ ಅಂದರೆ ಕೇಕ್ ಕತ್ತರಿಸುವುದು, ಭೋಜನ ಕೂಟ ಏರಿ್ಡಸುವುದು, ಇತರ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಮುಖಂಡು ನೆಚ್ಚಿನ ನೇತಾರನ ಜನ್ಮದಿನವನ್ನು ಚಿರತೆ ದತ್ತು ಪಡೆಯುವ ಮೂಲಕ ವಿಭಿನ್ನವಾಗಿ ಆಚರಿಸಿ ಗಮನ ಸೆಳೆದು ಮಾದರಿಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಮುಖಂಡರಾದ ಸಂತೋಷ ಜಕ್ಕಪ್ಪನವರ ಮತ್ತು ಅಬ್ದುಲ್ವಹಾಬ ಗನಿ ಚಿರತೆ ದತ್ತು ಸ್ವೀಕರಿಸಿ, ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 