ಮೃತ ಕುಟುಂಬ ಮನೆಗೆ ಶಾಸಕ ನಾಡಗೌಡ ಭೇಟಿ: ಸಾಂತ್ವನ
MLA Nad Gowda visits deceased family home: Condolences
ತಾಳಿಕೋಟಿ 08: ಪಟ್ಟಣದ ದಲಿತ ಸಮಾಜದ ಮುಖಂಡ, ಪುರಸಭೆ ಸದಸ್ಯ ಮುತ್ತಪ್ಪ ಚಮಲಾಪೂರ ಇವರ ಧರ್ಮಪತ್ನಿ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಮನೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದನಗೌಡ ಪಾಟೀಲ (ನಾವದಗಿ),ಸುರೇಶ ಧಣಿ ನಾಡಗೌಡ( ಬಿಂಜಲಭಾವಿ), ಪ್ರಭುಗೌಡ ಮದರಕಲ್ಲ,ಎಂ.ಕೆ.ಚೋರಗಸ್ತಿ, ಶರಣುಧಣಿ ದೇಶಮುಖ, ಸಿದ್ದನಗೌಡ ಮಂಗಳೂರ, ತಿಪ್ಪಣ್ಣ ಸಜ್ಜನ, ಸಂಗನಗೌಡ ಅಸ್ಕಿ, ಸುರೇಶ ಹಜೇರಿ, ಗೋವಿಂದಸಿಂಗ ಗೌಡಗೇರಿ, ಪ್ರಕಾಶ ಪಾಟೀಲ (ತಮದಡ್ಡಿ), ರತನಸಿಂಗ್ ಕೊಕಟನೂರ, ಫಯಾಜ ಉತ್ನಾಳ, ಗೋಪಾಲ ಕಟ್ಟಿಮನಿ, ಆಸಿಫ್ ಕೆಂಭಾವಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 