ಮೃತ ಕುಟುಂಬ ಮನೆಗೆ ಶಾಸಕ ನಾಡಗೌಡ ಭೇಟಿ: ಸಾಂತ್ವನ
MLA Nad Gowda visits deceased family home: Condolences
ತಾಳಿಕೋಟಿ 08: ಪಟ್ಟಣದ ದಲಿತ ಸಮಾಜದ ಮುಖಂಡ, ಪುರಸಭೆ ಸದಸ್ಯ ಮುತ್ತಪ್ಪ ಚಮಲಾಪೂರ ಇವರ ಧರ್ಮಪತ್ನಿ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಮನೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದನಗೌಡ ಪಾಟೀಲ (ನಾವದಗಿ),ಸುರೇಶ ಧಣಿ ನಾಡಗೌಡ( ಬಿಂಜಲಭಾವಿ), ಪ್ರಭುಗೌಡ ಮದರಕಲ್ಲ,ಎಂ.ಕೆ.ಚೋರಗಸ್ತಿ, ಶರಣುಧಣಿ ದೇಶಮುಖ, ಸಿದ್ದನಗೌಡ ಮಂಗಳೂರ, ತಿಪ್ಪಣ್ಣ ಸಜ್ಜನ, ಸಂಗನಗೌಡ ಅಸ್ಕಿ, ಸುರೇಶ ಹಜೇರಿ, ಗೋವಿಂದಸಿಂಗ ಗೌಡಗೇರಿ, ಪ್ರಕಾಶ ಪಾಟೀಲ (ತಮದಡ್ಡಿ), ರತನಸಿಂಗ್ ಕೊಕಟನೂರ, ಫಯಾಜ ಉತ್ನಾಳ, ಗೋಪಾಲ ಕಟ್ಟಿಮನಿ, ಆಸಿಫ್ ಕೆಂಭಾವಿ ಮತ್ತಿತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 