86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆಶಾಸಕ ನೆಹರೂ ಓಲೇಕಾರ್ ಸ್ಥಳ ಪರಿಶೀಲನೆ
ಹಾವೇರಿ 17: ನಗರದಲ್ಲಿ ನಡೆಯಲಿರುವ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂಕ್ತ ಸ್ಥಳಕ್ಕಾಗಿ ಶಾಸಕ ನೆಹರೂ ಓಲೇಕಾರ್ ಸ್ಥಳ ಪರಿಶೀಲಿಸಿದರು. ಜಿ. ಎಚ್. ಕಾಲೇಜು ಹಿಂಭಾಗ ಹಾಗೂ ಟಿ.ಎಂ.ಎ.ಇ.ಎಸ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಎಚ್.ಬಿ. ಲಿಂಗಯ್ಯ, ತಾಲೂಕ ಕಸಾಪ ಅಧ್ಯಕ್ಷ ವೈ.ಬಿ. ಆಲದಕಟ್ಟಿ, ಎಸ್. ಎಸ್. ಬೇವಿನಮರದ, ನಾಗರಾಜ್ ಬಸೇಗಣ್ಣಿ, ಸತೀಶ ಕುಲಕಣರ್ಿ, ಸಿ. ಎಸ್.ಮರಳಿಹಳ್ಳಿ. ಕೆ.ಸಿ. ಕೋರಿ ಅನೇಕರು ಶಾಶಕರಿಗೆ ಸಾಥ್ ನೀಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 