ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು
MLA Prakash Koliwad enjoyed lunch with the children at Ambedkar Residential School
ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು
ರಾಣಿಬೆನ್ನೂರ 14 : ತಾಲೂಕಿನ ನೂಕಾಪುರದ ಭಾರತರತ್ನ ಡಾ. ಬಿ. ಆರ್ . ಅಂಬೇಡ್ಕರ್ ವಸತಿ ಶಾಲೆಯ ನೂತನ ತರಗತಿ ಕಟ್ಟಡ ಉದ್ಘಾಟಿಸಿದ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು. ಹುಗ್ಗಿ, ಅನ್ನ, ಸಾಂಬಾರು, ಪಲ್ಯ ಹಪ್ಪಳ ಸವಿದ ಶಾಸಕರು ಮಕ್ಕಳೊಡನೆ ಶಾಲಾ ವಿಷಯದ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ್ ವರಗಪ್ಪನವರ, ತಾಲೂಕ ಸಮಾಜ ಕಲ್ಯಾಣ ಅಧಿಕಾರಿ ಮಾಲತೇಶ್ ಬಾರ್ಕಿ, ಮುಖ್ಯಶಿಕ್ಷಕ ಶ್ರೀಕಾಂತ್ ಬಣಕಾರ, ಚಂದ್ರಶೇಖರ ಪುರದ, ಗ್ರಾಪಂ ಅಧ್ಯಕ್ಷ ವೆಂಕಟೇಶ್ ದೊಡ್ಮನಿ, ಸಿಪಿಐ ಪ್ರವೀಣಕುಮಾರ್ ಸೇರಿದಂತೆ ಶಾಲಾ ಸಿಬ್ಬಂದಿಗಳು ಮತ್ತಿತರರು ಇದ್ದರು.
ಫೋಟೊ:14ಆರ್ಎನ್ಆರ್02ರಾಣಿಬೆನ್ನೂರ:ತಾಲೂಕಿನ ನೂಕಾಪುರದ ಭಾರತರತ್ನ ಡಾ. ಬಿ. ಆರ್ . ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 