ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು
MLA Prakash Koliwad enjoyed lunch with the children at Ambedkar Residential School
ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು
ರಾಣಿಬೆನ್ನೂರ 14 : ತಾಲೂಕಿನ ನೂಕಾಪುರದ ಭಾರತರತ್ನ ಡಾ. ಬಿ. ಆರ್ . ಅಂಬೇಡ್ಕರ್ ವಸತಿ ಶಾಲೆಯ ನೂತನ ತರಗತಿ ಕಟ್ಟಡ ಉದ್ಘಾಟಿಸಿದ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು. ಹುಗ್ಗಿ, ಅನ್ನ, ಸಾಂಬಾರು, ಪಲ್ಯ ಹಪ್ಪಳ ಸವಿದ ಶಾಸಕರು ಮಕ್ಕಳೊಡನೆ ಶಾಲಾ ವಿಷಯದ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ್ ವರಗಪ್ಪನವರ, ತಾಲೂಕ ಸಮಾಜ ಕಲ್ಯಾಣ ಅಧಿಕಾರಿ ಮಾಲತೇಶ್ ಬಾರ್ಕಿ, ಮುಖ್ಯಶಿಕ್ಷಕ ಶ್ರೀಕಾಂತ್ ಬಣಕಾರ, ಚಂದ್ರಶೇಖರ ಪುರದ, ಗ್ರಾಪಂ ಅಧ್ಯಕ್ಷ ವೆಂಕಟೇಶ್ ದೊಡ್ಮನಿ, ಸಿಪಿಐ ಪ್ರವೀಣಕುಮಾರ್ ಸೇರಿದಂತೆ ಶಾಲಾ ಸಿಬ್ಬಂದಿಗಳು ಮತ್ತಿತರರು ಇದ್ದರು.
ಫೋಟೊ:14ಆರ್ಎನ್ಆರ್02ರಾಣಿಬೆನ್ನೂರ:ತಾಲೂಕಿನ ನೂಕಾಪುರದ ಭಾರತರತ್ನ ಡಾ. ಬಿ. ಆರ್ . ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡರವರು ಮಕ್ಕಳೊಂದಿಗೆ ಊಟ ಸವಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 