ಮೀನು ಚುಚ್ಚಿ ಮೃತ ಪಟ್ಟ ಯುವಕನ ಕುಟುಂಬಕ್ಕೆ ನೆರವು ನೀಡಿದ ಶಾಸಕ ಸತೀಶ್ಸೈಲ್
MLA Satishsail helps family of youth who died after being bitten by fish
ಕಾರವಾರ 26 : ದಿನಾಂಕ 16.10.2025 ರಂದು ಕೊಂತಿಮೀನು (ಓಜಜಜಟಜ ಈ) ಚುಚ್ಚಿದ ಪರಿಣಾಮ ಮೃತ ಪಟ್ಟಿದ್ದ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ಮೀನುಗಾರದಿ. ಅಕ್ಷಯ್ಮಾ ಜಾಳಿಕರ್ರವರ ಪ್ರಕರಣಕ್ಕೆ ಸಂಬಧಪಟ್ಟತೆ, ಕರ್ನಾಟಕ ಸ್ಟೇಟ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಂಡ್ ಅಡ್ವರ್ಟಸ್ಮೆಂಟ್ ಏಜೆನ್ಸಿ ಅಧ್ಯಕ್ಷರು ಮತ್ತು ಕಾರವಾರ ಅಂಕೋಲ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ರವರು ಮೀನುಗಾರ ಮುಖಂಡರೊಂದಿಗೆ ಬುಧವಾರ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರನ್ನು ಸಾಂತ್ವನ ಪಡಿಸಿದರು.
ಈ ಸಂದರ್ಭದಲ್ಲಿ ಮೃತರ ವಾರಸುದಾರರಾದ ತಂದೆ ಅನಿಲ್ಬಾಬುಮಾಜಾಳಿಕರ್ ಅವರಿಗೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದರೂ. 10 ಲಕ್ಷರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು. ಹಾಗೂ ವೈಯಕ್ತಿಕವಾಗಿ ರೂ.1 ಲಕ್ಷ ನಗದನ್ನು ಸಹ ಹಸ್ತಾಂತರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 