ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ: ಪ್ರೀತಮ್ಗೆ ಶಾಸಕ ಸವದಿ ಸನ್ಮಾನ
MLA Savadi felicitates Pritam for his outstanding performance in cricket tournament
ಮಹಾಲಿಂಗಪುರ 14: ಸ್ಥಳೀಯ ನಿವಾಸಿ ಹಾಗೂ ಜೆಸಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಪ್ರೀತಮ್ ಮಹಾಲಿಂಗ ಘಟ್ಟೆಪ್ಪನವರ ಇತ್ತೀಚೆಗೆ ಕೋಲಾರದಲ್ಲಿ ಜರುಗಿದ 17ವರ್ಷ ವಯೋಮಿತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿ ಜನವರಿಯಲ್ಲಿ ಜರುಗಲಿರುವ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದ ಪ್ರಯುಕ್ತ ಶಾಸಕ ಸಿದ್ದು ಸವದಿ ಅವರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಸನಗೌಡ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಅಕ್ಕಿವಾಟ, ಪ್ರಧಾನ ಕಾರ್ಯದರ್ಶಿಗಳಾದ ಆನಂದ ಕಂಪು, ಮಹಾಲಿಂಗಪ್ಪ ಕುಳ್ಳೊಳ್ಳಿ, ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ, ಅಶೋಕಗೌಡ ಪಾಟೀಲ, ಈರ್ಪ ದಿನ್ನಿಮನಿ, ಶೇಖರ ಅಂಗಡಿ, ಚನ್ನಬಸು ಯರಗಟ್ಟಿ, ಜಿ.ಎಸ್.ಗೊಂಬಿ, ಪ್ರಕಾಶ ಜೀರಗಾಳ, ಗುರುಪಾದ ಅಂಬಿ, ಶಂಕರ ಅಂಬಿ, ವಿಜಯಕುಮಾರ ಸಬಕಾಳೆ, ಮಹೇಶ ಜಿಡ್ಡಿಮನಿ, ಸಂದೀಪ ಸೂರಗೊಂಡ, ಸೋಮು ಶಿರೋಳ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 