ಸಿದ್ದನಕೊಳ್ಳ ಸಿದ್ದಪ್ಪಜ್ಜನವರ ಆಶೀರ್ವಾದ ಪಡೆದ ಶಾಸಕ ಉಮೇಶ್ ಮೇಟಿ
MLA Umesh Meti receives blessings from Siddappajja of Siddanakolla
ಲೋಕದರ್ಶನ ವರದಿ
ಬಾಗಲಕೋಟೆ 17 : ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಅವರು ಸಿದ್ದನಕೊಳ್ಳದ ಸಿದ್ದಪ್ಪಜ್ಜನವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ ಬಳಿಕ ಸಿದ್ದನಕೊಳ್ಳಕ್ಕೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಗೆ ಶಕ್ತಿ ಮತ್ತು ಮಾರ್ಗದರ್ಶನ ದೊರೆಯಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಸಿದ್ದಣ್ಣ ಮೇಟಿ, ಬಿ.ಸಿ. ಅಂಟ್ರದಾನಿ, ಸಂಗಣ್ಣ ಹಂಡಿ, ಮುತ್ತಣ್ಣ ಮುಳೂರ, ಸುರೇಶ್ ರಾಜೂರ, ರಾಮನಗೌಡ ಮಾಚ, ಹನುಮಂತ ಕೊಂತ್, ಶರಣಪ್ಪ ಗೋಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್ 