108 ನೂತನ ವಾಹನಕ್ಕೆ ಶಾಸಕ ಯಶವಂತರಾಯಗೌಡ ಚಾಲನೆ
ಲೋಕದರ್ಶನ ವರದಿ
ಇಂಡಿ14: ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಕನರ್ಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆರೋಗ್ಯ ಕವಚ 108 ನೂತನ ವಾಹನಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಪೂಜೆ ನೆರವೇರಿಸಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಹಾದೇವ ಗಡ್ಡದ,
ಪುರಸಭೆ ಅದ್ಯಕ್ಷ ಶ್ರೀಕಾಂತ ಕೂಡಿಗನೂರ, ಸ್ಥಳಿಯ ಸರಕಾರಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ|
ಆರ್.ಟಿ.ಕೋಳೆಕರ, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಇಲಿಯಾಸ ಬೋರಾಮಣಿ, ಪುರಸಭೆ ಸದಸ್ಯರಾದ ಉಸ್ಮಾನಗಣಿ
ಶೇಖ, ಅಸ್ಲಂ ಕಡಣಿ, ಪ್ರಶಾಂತ ಕಾಳೆ, ಮುಕ್ತಾರ ಟಾಂಗೇವಾಲೆ, ಯಮುನಾಜಿ ಸಾಳುಂಕೆ, ಹರಿಚ್ಚಂದ್ರ ಪವಾರ,
ಮಹೇಶ ಹೊನ್ನಬಿಂದಗಿ, ಜಾವಿದ ಮೋಮಿನ, ಕಾಶಿನಾಥ ಹೊಸಮನಿ, ಶಿವೂ ಬಡಿಗೇರ, ಶಿವು ಬಿಸನಾಳ, ವಿಜಯಕುಮಾರ,
ಶರಣು, ಗೀರಿಶ, ಅವಿನಾಶ ಬಗಲಿ, ಸದಾಶಿವ ಪ್ಯಾಟಿ, ಚಂದುಸಾವಕಾರ ಸೋನ್ನ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 