ಕುರಿಗಾಹಿ ಕುಟುಂಬಕ್ಕೆ 4 ಲಕ್ಷ ಪಹಿಹಾರ ಚೆಕ್ ಶಾಸಕ ವಿತರಣೆ
MLA distributes Rs 4 lakh pahihara cheque to shepherd family
ಕುರಿಗಾಹಿ ಕುಟುಂಬಕ್ಕೆ 4 ಲಕ್ಷ ಪಹಿಹಾರ ಚೆಕ್ ಶಾಸಕ ವಿತರಣೆ
ಶಿಗ್ಗಾವಿ 26 : ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿ 4 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ನ್ನು ಶಾಸಕ ಯಾಸೀರ ಅಹ್ಮದಖಾನ ಪಠಾಣ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಈ ವೇಳೆ ಗಾಯಗೊಂಡ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 