ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
MLA initiates drilling of Ganga Kalyan Yojana borewell
ಹಾವೇರಿ 20 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಮಗದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಮಂಜೂರಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆಗೆ ಹಾಗೂ ಕೊಳವೆಬಾವಿ ಕೊರೆಸಲು ಶಾಸಕ ಯು.ಬಿ.ಬಣಕಾರ ಅವರು ಶನಿವಾರ ಹಿರೇಕೆರೂರಿನಲ್ಲಿ ಚಾಲನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಎಂಟು ಅಭ್ಯರ್ಥಿಗಳಿಗೆ ಕೊಳವೆಬಾವಿ ಸೌಲಭ್ಯ ಮಂಜೂರಾಗಿದ್ದು, ತಲಾ ರೂ. ಮೂರು ಲಕ್ಷದಂತೆ ಒಟ್ಟು ರೂ. 24 ಲಕ್ಷ ಮೊತ್ತವನ್ನು ನಿಗಮದಿಂದ ಸಹಾಯಧನ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿಸದಸ್ಯ ಶಿವರಾಜ ಹರಿಜನ, ವಕೀಲರಾದ ಎಸ್.ಬಿ.ತಿಪ್ಪಣ್ಣನವರ ಹಾಗೂ ನಬಿಸಾಬ ಕಡೆಮನಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 