ಕರ ಏರಿಕೆ, ಅಕ್ಕಿ ಇಳಿಕೆಗೆ ಶಾಸಕರ ಅಸಮಾಧಾನ
ಬೆಂಗಳೂರು 10: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ಗೆ ಮಂಗಳವಾರ ವಿಧಾನಸಭೆಯ ಅಧಿವೇಶನದಲ್ಲಿ ಸಮ್ಮಿಶ್ರ ಸಕರ್ಾರದ ಆಡಳಿತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಪುನರ್ ಪರಿಶೀಲನೆ ನಡೆಸಲು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ಅವರು ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಣ್ಣ ಅವರ ಯೋಜನೆಗಳನ್ನು ಮುಂದುವರಿಸಿದ್ದಕ್ಕೆ ಅಭಿನಂದನೆಗಳು. ಆದರೆ ಬಡವರ ಪಾಲಿನ ಅನ್ನಭಾಗ್ಯದ ಆಕ್ಕಿಯನ್ನು 2 ಕೆಜಿ ಇಳಿಸಬಾರದಿತ್ತು. 2 ಕೆಜಿ ಕೊಡುವುದರಿಂದ ಸಕರ್ಾರಕ್ಕೆ ಹೆಚ್ಚು ಹೊರೆಯೇನು ಆಗುವುದಿಲ್ಲ. ಬೇಕಾದರೆ ನಿಮ್ಮ ಪಾಲಿನ ಇನ್ನೂ ಒಂದು ಕೆಜಿ ಹೆಚ್ಚಿಗೆ ಕೊಡಿ. ಇದು ನನ್ನ ಸವಿನಯ, ವಿನಮ್ರ ವಿನಂತಿ ಎಂದರು.
ಜೆಡಿಎಸ್ ಶಾಸಕ ವಿಶ್ವನಾಥ್ ಅವರು ಮಾತನಾಡಿ ಬಜೆಟ್ನಲ್ಲಿ ಸಾಲ ಮನ್ನಾ, ತ್ರಿವಿಧ ದಾಸೋಹಿ ಧರ್ಮಪೀಠಗಳಿಗೆ 25 ಕೋಟಿ ರೂಪಾಯಿ ಅನುದಾನ ಸೇರಿದಂತೆ ಹಲವು ಸಿಹಿ ನೀಡಿದ್ದಾರೆ, ಆದರೆ ತೈಲ ಕರ ಭಾರ ಸಾಮನ್ಯ ಜನರಿಗೆ ಹೊರೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 