ಭೂ ದಾಖಲೆ ಡಿಜಟಲೀಕರಣಕ್ಕೆ ಶಾಸಕರು ಚಾಲನೆ
MLAs drive for digitization of land records
ಭೂ ದಾಖಲೆ ಡಿಜಟಲೀಕರಣಕ್ಕೆ ಶಾಸಕರು ಚಾಲನೆ
ಹೂವಿನಹಡಗಲಿ 16: ಪಟ್ಟಣದ ತಾಲೂಕು ಕಚೇರಿ ಯಲ್ಲಿ ಭೂ ಸುರಕ್ಷಾ ಯೋಜನೆ ಹಾಗೂ ಭೂ ದಾಖಲೆಗಳ ಡಿಜಟಲೀಕರಣ ಬುಧವಾರ ದಾಖಲೆಯೊಂದನ್ನು ಸ್ಕ್ಯಾನ್ ಮಾಡುವ ಮೂಲಕ ಶಾಸಕ ಕೃಷ್ಣನಾಯ್ಕ ಚಾಲನೆ ನೀಡಿದರು.ನಂತರ ಮಾತನಾಡಿ, ತಾಲ್ಲೂಕಿನ ಸಾರ್ವಜನಿಕರ ಹಳೆಯ ಆಸ್ತಿ, ಭೂ ದಾಖಲೆ, ಡಿಆರ್ ಪಟ್ಟಗಳು ಹಗೂ ಕೈ ಬರಹ ಪಹಣಿಗಳನ್ನು ಸ್ಕ್ಯಾನ್ ಮಾಡಿ. ಅನ್ ಲೈನ್ನಲ್ಲಿ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕು ಜತೆಗೆ ಜನರನ್ನು ಕಚೇರಿ ಗೆ ಅಲೆದಾಡುವ ಆಗೆ ಮಾಡಬೇಡಿ ಎಂದರು. ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ. ತಹಶಿಲ್ದಾರ ಸಂತೋಷ ಕುಮಾರ. ರಾಜ್ಯ ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎ.ಕೊಟ್ರಗೌಡ .ಪರಶುರಾಮ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 