ಭೂ ದಾಖಲೆ ಡಿಜಟಲೀಕರಣಕ್ಕೆ ಶಾಸಕರು ಚಾಲನೆ
MLAs drive for digitization of land records
ಭೂ ದಾಖಲೆ ಡಿಜಟಲೀಕರಣಕ್ಕೆ ಶಾಸಕರು ಚಾಲನೆ
ಹೂವಿನಹಡಗಲಿ 16: ಪಟ್ಟಣದ ತಾಲೂಕು ಕಚೇರಿ ಯಲ್ಲಿ ಭೂ ಸುರಕ್ಷಾ ಯೋಜನೆ ಹಾಗೂ ಭೂ ದಾಖಲೆಗಳ ಡಿಜಟಲೀಕರಣ ಬುಧವಾರ ದಾಖಲೆಯೊಂದನ್ನು ಸ್ಕ್ಯಾನ್ ಮಾಡುವ ಮೂಲಕ ಶಾಸಕ ಕೃಷ್ಣನಾಯ್ಕ ಚಾಲನೆ ನೀಡಿದರು.ನಂತರ ಮಾತನಾಡಿ, ತಾಲ್ಲೂಕಿನ ಸಾರ್ವಜನಿಕರ ಹಳೆಯ ಆಸ್ತಿ, ಭೂ ದಾಖಲೆ, ಡಿಆರ್ ಪಟ್ಟಗಳು ಹಗೂ ಕೈ ಬರಹ ಪಹಣಿಗಳನ್ನು ಸ್ಕ್ಯಾನ್ ಮಾಡಿ. ಅನ್ ಲೈನ್ನಲ್ಲಿ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕು ಜತೆಗೆ ಜನರನ್ನು ಕಚೇರಿ ಗೆ ಅಲೆದಾಡುವ ಆಗೆ ಮಾಡಬೇಡಿ ಎಂದರು. ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ. ತಹಶಿಲ್ದಾರ ಸಂತೋಷ ಕುಮಾರ. ರಾಜ್ಯ ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎ.ಕೊಟ್ರಗೌಡ .ಪರಶುರಾಮ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 