ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕೊಠಡಿ ಶಾಸಕರು ಉದ್ಘಾಟನೆ
MLAs inaugurate computer room at high school
ಹೂವಿನಹಡಗಲಿ 28: ತಾಲ್ಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಪ್ರಯೋಗಾಲಯವನ್ನು ಶಾಸಕ ಕೃಷ್ಣನಾಯಕ ಸೋಮವಾರ ಉದ್ಘಾಟಿಸಿ ಮಾತನಾಡಿ ದ ಶಾಸಕರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಕಂಪ್ಯೂಟರ್ ಬಳಕೆಯಾಗುತ್ತಿದೆ.
ಹೀಗಾಗಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಅವರು ಹೇಳಿದರು.ವಿದ್ಯಾರ್ಥಿಗಳು ಕಂಪ್ಯೂಟರ್ ಪ್ರಯೋಗಾಲಯದ ಪ್ರಯೋಜನ ಪಡೆಯಬೇಕು. ಸ್ಪರ್ಧಾತ್ಮಕ ಜಗತ್ತಿನ ಸವಾಲು ಎದುರಿಸಲು ಅಣಿಯಾಗಬೇಕು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ಶಾಲೆಯ ಶಿಕ್ಷಕರು, ಪಂಚಾಯತ್ ಅದ್ಯಕ್ಷರು, ಸದಸ್ಯರು ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 