ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕೊಠಡಿ ಶಾಸಕರು ಉದ್ಘಾಟನೆ
MLAs inaugurate computer room at high school
ಹೂವಿನಹಡಗಲಿ 28: ತಾಲ್ಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಪ್ರಯೋಗಾಲಯವನ್ನು ಶಾಸಕ ಕೃಷ್ಣನಾಯಕ ಸೋಮವಾರ ಉದ್ಘಾಟಿಸಿ ಮಾತನಾಡಿ ದ ಶಾಸಕರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಕಂಪ್ಯೂಟರ್ ಬಳಕೆಯಾಗುತ್ತಿದೆ.
ಹೀಗಾಗಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಅವರು ಹೇಳಿದರು.ವಿದ್ಯಾರ್ಥಿಗಳು ಕಂಪ್ಯೂಟರ್ ಪ್ರಯೋಗಾಲಯದ ಪ್ರಯೋಜನ ಪಡೆಯಬೇಕು. ಸ್ಪರ್ಧಾತ್ಮಕ ಜಗತ್ತಿನ ಸವಾಲು ಎದುರಿಸಲು ಅಣಿಯಾಗಬೇಕು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ಶಾಲೆಯ ಶಿಕ್ಷಕರು, ಪಂಚಾಯತ್ ಅದ್ಯಕ್ಷರು, ಸದಸ್ಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 