ಅತಿವೃಷ್ಟಿ ಹಾನಿ ನೀಡುವಲ್ಲಿ ಸರ್ಕಾರ ವಿಫಲ ಸಂಸದ ಬಸವರಾಜ ಬೊಮ್ಮಾಯಿ.
MP Basavaraj Bommai: The government has failed to compensate for the heavy rain damage.
ಅತಿವೃಷ್ಟಿ ಹಾನಿ ನೀಡುವಲ್ಲಿ ಸರ್ಕಾರ ವಿಫಲ ಸಂಸದ ಬಸವರಾಜ ಬೊಮ್ಮಾಯಿ.
ಬ್ಯಾಡಗಿ 15 : ರಾಜ್ಯದಲ್ಲಿ ರೈತರು ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಕಂಗಾಲಾಗಿದ್ದು ರಾಜ್ಯ ಸರ್ಕಾರ ಈವರೆಗೂ ಯಾವುದೇ ಪರಿಹಾರವನ್ನು ನೀಡಿಲ್ಲ ಮತ್ತು ಅತಿವೃಷ್ಟಿ ಹಾನಿ ನೀಡುವಲ್ಲಿ ಸರ್ಕಾರದ ಸರ್ವೆ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ್ ಜಿಲ್ಲೆಯ ಸಂಸದರಾದ ಬಸವರಾಜ್ ಬೊಮ್ಮಾಯಿ ಹೇಳಿದರು. ಪಟ್ಟಣಕ್ಕೆ ಇಂದು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದವರು ಅವರು ಬಿಜೆಪಿ ವಿಜಯೋತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದವರು ರಾಜ್ಯದಲ್ಲಿ ರಾಜ್ಯದಲ್ಲಿ 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಬೆಳೆ ಬೆಳೆದಿದ್ದಾರೆ ಎರಡೂ ಊರಿಂದ ಮೂರು ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಸರ್ಕಾರದವರು ಕೆವಲ 10ಅ ಬೆಳೆ ಹಾನಿ ತೋರಿಸುತ್ತಿದ್ದಾರೆ ರಾಜ್ಯದ ಮಕ್ಕೆ ಜೋಳ ಬೆಳೆದಂತ ರೈತರಿಗೆ ಬಹಳಷ್ಟು ಅನ್ಯಾಯವಾಗುತ್ತಿದೆ ಬಹಳಷ್ಟು ತಾಲೂಕುಗಳಲ್ಲಿ ಕೆವಲ 10ಅ ಅಷ್ಟು ತೊರಿಸಿ ದ್ದಾರೆ ಆದ್ದರಿಂದ ಸರಕಾರದ ಅತಿವೃಷ್ಟಿ.ಬೆಳೆ ಹಾನಿ ಸರ್ವೆ ಸರಿಯಾಗಿಲ್ಲ ಮೇಲೆನು ಇನ್ನು ವರದಿ ಕೊಟ್ಟಿಲ್ಲ.ಸರ್ವೆ ಸರಿಯಾಗಿ ಮಾಡಬೇಕು ಮತ್ತು ಎನ್ ಡಿ ಆರ್ ಎಫ್ ಪ್ರಸ್ತಾವನೆ ಇನ್ನೂ ಕಳೆಸಿಲ್ಲ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 