ತಿಗಡಿ ಗ್ರಾಮದಲ್ಲಿ ಮೇವು ಬ್ಯಾಂಕ ಉದ್ಘಾಟನೆ
ಮೂಡಲಗಿ 26: ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ಮೂಡಲಗಿ ತಹಸೀಲ್ದಾರ ಮುರಳೀಧರ ತಳ್ಳಿಕೇರಿ ಮೇವು ಬ್ಯಾಂಕ ಉದ್ಘಾಟಿಸಿದರು.
ತಿಗಡಿ ಗ್ರಾಮದ ರೇಷ್ಮೆ ಇಲಾಖೆ ಆವರಣದಲ್ಲಿ ರಿಯಾಯಿತಿ ದರದಲ್ಲಿ ಪೋರೈಸುವ ಮೇವು ಬ್ಯಾಂಕ ಉದ್ಘಾಟಸಿದ ತಹಶೀಲ್ದಾರ ಅವರು ಮಾತನಾಡಿ ಸರಕಾರದ ಅದೇಶದಂತೆ ಈ ಭಾಗದಲ್ಲಿರುವ ಮೇವಿನ ಕೊರತೆ ನೀಗಿಸಲು ಬ್ಯಾಂಕ ಆರಂಬಿಸಲಾಗಿದ್ದು 1ಕೆ.ಜಿಗೆ 3ರೂ ರಂತೆ ಮೇವು ಪೋರೈಸಲಾಗುವುದು.ರೈತರು ಇದರ ಉಪಯೋಗ ಪಡೆದುಕೊಳ್ಳಬೇಕೆಂದರು.
ಈ ಸಮಯದಲ್ಲಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ,ಸಹಾಯಕ ಕೃಷಿ ಅಧಿಕಾರಿ ಪಿ.ಜಿ.ನಿಡಗುಂದಿ,ಪಶು ವೈದ್ಯಾದಿಕಾರಿ ಮಹಾದೇವ ಕೌಜಲಗಿ,ಪಶು ಪರಿವೀಕ್ಷಕ ಡಾ.ನಂದಿ,ಗ್ರಾಮ ಲೆಕ್ಕಾದಿಕಾರಿ ಪಿ.ಜಿ.ಬಾರಿಮರದ,ಸಂದರ ಪೂಜೇರಿ,ಎಮ್.ಎ.ಮುಲ್ಲಾ, ಹಾಗೂ ಗ್ರಾ.ಪಂ.ಅದ್ಯಕ್ಷ,ಉಪಾದ್ಯಕ್ಷ,ಸದಸ್ಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 